ಹುಬ್ಬಳ್ಳಿ-ಧಾರವಾಡ ಸುದ್ದಿ

ಎಂಐಎಂ ಪರಿಣಾಮ ಬೀರಿಲ್ಲ: ಪ್ರಸಾದ ಅಬ್ಬಯ್ಯ

ಹುಬ್ಬಳ್ಳಿ : ಮಾದರಿ ಕ್ಷೇತ್ರವಾಗಿ ಪೂರ್ವ ಕ್ಷೇತ್ರ ಅಭಿವೃದ್ಧಿ ಅಭಿವೃದ್ಧಿ ಪಡಿಸುವುದಾಗಿ ಪ್ರಸಾದ ಅಬ್ಬಯ್ಯ ಹೇಳಿದರು.


ಇಲ್ಲಿನ ಕೃಷಿ ವಿಶ್ವವಿದ್ಯಾಲಯದ ಆವರಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮ್ಮ ಗೆಲುವಿಗೆ ಕಾರಣರಾದ ಮತದಾರರಿಗೆ ಕೃತಜ್ಞನಾಗಿರುವುದಾಗಿ ಹೇಳಿದರು. ಎಐಎಂಐಎಂ ಪಕ್ಷದ ಸ್ಪರ್ಧೆ ತಮ್ಮ ಫಲಿತಾಂಶದ ಮೇಲೆ ಯಾವುದೇ ಪರಿಣಾಮ ಬೀರಲಿಲ್ಲ ಎಂದರು.

administrator

Related Articles

Leave a Reply

Your email address will not be published. Required fields are marked *