ಹುಬ್ಬಳ್ಳಿ-ಧಾರವಾಡ ಸುದ್ದಿ

ಡಾ. ಮುಖರ್ಜಿಯವರ ೬೬ನೇ ಬಲಿದಾನ ದಿನ

ಜನಸಂಘದ ಸಂಸ್ಥಾಪಕ ಡಾ. ಮುಖರ್ಜಿಯವರ ೬೬ನೇ ಬಲಿದಾನ ದಿನದಂದು ವಿದ್ಯಾನಗರದ ವಾರ್ಡ ನಂ.೪೭ರಲ್ಲಿ ಮಹಿಳಾ ಮೋರ್ಚಾ ಅಧ್ಯಕ್ಷೆ ರೂಪಾ ಶೆಟ್ಟಿ ನೇತ್ರತ್ವದಲ್ಲಿ ಎಲ್ಲ ಪೌರಕಾರ್ಮಿಕರಿಗೆ ಹಾಗೂ ತರಕಾರಿ ಹಾಗೂ ಹಣ್ಣು ವ್ಯಾಪಾರಸ್ಥರಿಗೆ ಆಹಾರ ಕಿಟ್‌ಗಳನ್ನು ವಿತರಿಸಿ ಸಸಿಗಳನ್ನು ನೀಡಲಾಯಿತು. ಹುಡಾ ಅಧ್ಯಕ್ಷ ನಾಗೇಶ್ ಕಲಬುರ್ಗಿ, ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ್ ಪಾಟೀಲ್, ಶ್ರಿಮತಿ ಮೇಘನಾ ಶಿಂಧೆ, ಶಶಿ ಡಂಗನವರ, ಮಂಜು ಹಜಾರೆ, ಇನ್ನಿತರರಿದ್ದರು.

administrator

Related Articles

Leave a Reply

Your email address will not be published. Required fields are marked *