ಹುಬ್ಬಳ್ಳಿ-ಧಾರವಾಡ ಸುದ್ದಿ
ಸಹಾಯ ಹಸ್ತದ ವೀಕ್ಷಕರಾಗಿ ನೇಮಕ

ಸಹಾಯ ಹಸ್ತದ ವೀಕ್ಷಕರಾಗಿ ನೇಮಕ

ಹುಬ್ಬಳ್ಳಿ: ಕೆಪಿಸಿಸಿ ಸಹಾಯ ಹಸ್ತ ಕಾರ್ಯಕ್ರಮ ಮತ್ತು ಸೈಕಲ್ ಜಾಥಾ ಕಾರ್ಯಕ್ರಮ ಅನುಷ್ಠಾನದ ಹಾವೇರಿ ಜಿಲ್ಲಾ ಉಸ್ತುವಾರಿ ಆಗಿ ವಾಯುವ್ಯ ಸಾರಿಗೆ ಸಂಸ್ಥೆ ಮಾಜಿ ಅಧ್ಯಕ್ಷ ಸದಾನಂದ ಡಂಗನವರ ನೇಮಕಗೊಂಡಿ ದ್ದಾರೆ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಕಾಂಗ್ರೆಸ್ ಪಕ್ಷದ ಆಶ್ರಯದಲ್ಲಿ ಮತ್ತು ಕೋವಿಡ್-೧೯ ತಡೆಗಟ್ಟುವ ನಿಟ್ಟಿನಲ್ಲಿ ಕರ್ನಾಟಕ ರಾಜ್ಯದಾದ್ಯಂತ ಕೆಪಿಸಿಸಿ ಆರೋಗ್ಯ ಕಾರ್ಯಕ್ರಮ ಅನುಷ್ಠಾನಗೊಳಿಸಿ ಯಶಸ್ವಿಯಾಗಿದ್ದು, ಈ ಹಿನ್ನಲೆಯಲ್ಲಿ ಡಂಗನವರ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಿ ದ್ದಾರೆ.

administrator

Related Articles

Leave a Reply

Your email address will not be published. Required fields are marked *