ಹುಬ್ಬಳ್ಳಿ-ಧಾರವಾಡ ಸುದ್ದಿ
ಆಟೋ ರಿಕ್ಷಾ ಚಾಲಕರಿಗೆ 300 ಆಹಾರ ಪದಾರ್ಥಗಳ ಕಿಟ್ಟಗಳನ್ನು ವಿತರಿಸಲಾಯಿತು

ಆಟೋ ರಿಕ್ಷಾ ಚಾಲಕರಿಗೆ 300 ಆಹಾರ ಪದಾರ್ಥಗಳ ಕಿಟ್ಟಗಳನ್ನು ವಿತರಿಸಲಾಯಿತು

ಪಶ್ಚಿಮ ವಿಧಾನಸಭಾ ಕ್ಷೇತ್ರದ ಅಮರಗೋಳದಲ್ಲಿ ನಾಗರಾಜ ಗೌರಿ ಗೆಳೆಯರ ಬಳಗದಿಂದ ನವನಗರ, ಸುತಗಟ್ಟಿ ಅಮರಗೋಳ ರಾಯಪುರ ಗಾಮನಗಟ್ಟಿಯ ಎಲ್ಲಾ ಗ್ರಾಮಗಳ ಆಟೋ ರಿಕ್ಷಾ ಚಾಲಕರಿಗೆ 300 ಆಹಾರ ಪದಾರ್ಥಗಳ ಕಿಟ್ಟಗಳನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಕೆಪಿಸಿಸಿ ಕಾರ್ಯದರ್ಶಿ ನಾಗರಾಜ ಗೌರಿ, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ದೀಪಾ ಗೌರಿ, ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಷಣ್ಮುಖ ಬೆಟಗೇರಿ, ಕಾಶಿಮಸಾಬ್ ದರ್ಗದ, ಬಸವರಾಜ ಮನಗುಂಡಿ ಶಿವಲಿಂಗಣ್ಣ ನಾಗಣ್ಣವರ್, ಕಲ್ಲಪ್ಪ ವಾಲಿಕಾರ, ಲಕ್ಷ್ಮಿ ಗುತ್ತೆ, ತ್ರಿಶಿಲ ಎಂ ಇನ್ನಿತರರಿದ್ದರು.

 

administrator

Related Articles

Leave a Reply

Your email address will not be published. Required fields are marked *