ಹುಬ್ಬಳ್ಳಿ-ಧಾರವಾಡ ಸುದ್ದಿ

ಮನೋಜ್‌ಗೆ ಜೀವಮಾನ ಸಾಧನೆ, ಚಂದ್ರಿಕಾಗೆ ‘ಅವ್ವ ಪತ್ರಕರ್ತೆ’ ಪ್ರಶಸ್ತಿ ಪ್ರದಾನ

ಹುಬ್ಬಳ್ಳಿ: ನಗರದ ಆರ್.ಎನ್.ಶೆಟ್ಟಿ ಕಲ್ಯಾಣ ಮಂಟಪದಲ್ಲಿ ಧಾರವಾಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ವಾರ್ಷಿಕವಾಗಿ ನೀಡುವ ಜೀವಮಾನ ಸಾಧನೆ ಪ್ರಶಸ್ತಿಯನ್ನು ಸಂಯುಕ್ತ ಕರ್ನಾಟಕ ನಿವೃತ್ತ ಸಂಪಾದಕ ಮನೋಜ ಪಾಟೀಲ ಕುಲಕರ್ಣಿಗೆ ಹಾಗೂ ‘ಅವ್ವ ಪತ್ರಕರ್ತೆ’ ಪ್ರಶಸ್ತಿಯನ್ನು ಹಿರಿಯ ಪತ್ರಕರ್ತೆ ಚಂದ್ರಿಕಾ ನಾಯಕ ಅವರಿಗೆ ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ, ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಪ್ರಶಸ್ತಿ ಪ್ರದಾನ ಮಾಡಿದರು.


ಕೆಯುಡಬ್ಲ್ಯುಜೆ ಅಧ್ಯಕ್ಷ ಶಿವಾನಂದ ತಗಡೂರು, ಕೆಯುಡಬ್ಲ್ಯುಜೆ ಉಪಾಧ್ಯಕ್ಷರಾದ ಪುಂಡಲೀಕ ಬಾಳೋಜಿ, ಭವಾನಿಸಿಂಗ್, ಸಂಘದ ಅಧ್ಯಕ್ಷ ಲೋಚನೇಶ ಹೂಗಾರ, ಗಣಪತಿ ಗಂಗೊಳ್ಳಿ, ಸುಶೀಲೇಂದ್ರಾಚಾರ್ಯ ಕುಂದರಗಿ, ಹಿರಿಯ ಪತ್ರಕರ್ತರಾದ ಮೋಹನ ಹೆಗಡೆ, ಮಲ್ಲಿಕಾರ್ಜುನ ಸಿದ್ದಣ್ಣವರ, ಬಸವರಾಜ ಕಟ್ಟಿಮನಿ, ಪ್ರಕಾಶ ನೂಲ್ವಿ, ಗಿರೀಶ ಪಟ್ಟಣಶೆಟ್ಟಿ, ರಾಹುಲ ಬೆಳಗಲಿ, ವಿಠ್ಠಲದಾಸ ಕಾಮತ, ಮೆಹಬೂಬ ಮುನವಳ್ಳಿ, ಯಲ್ಲಪ್ಪ ಸೊಲಾರಕೊಪ್ಪ, ತನುಜಾ ನಾಯಕ, ವಿರೇಶ ಹಂಡಗಿ, ಗುರು ಬಾಂಡಗೆ, ಪ್ರಕಾಶ ಚಳಗೇರಿ ಸೇರಿದಂತೆ ಸಂಘದ ಎಲ್ಲ ಪದಾಧಿಕಾರಿಗಳು ಹಾಗೂ ಸದಸ್ಯರು ಇದ್ದರು.

administrator

Related Articles

Leave a Reply

Your email address will not be published. Required fields are marked *