ಹುಬ್ಬಳ್ಳಿ-ಧಾರವಾಡ ಸುದ್ದಿ

ಮೇವಿನ ಗಾಡಿ ತಳ್ಳಿದ ಸಚಿವ ಲಾಡ್

ಲಾಡ್ ಸರಳತೆಗೆ ಗ್ರಾಮಸ್ಥರ ಮೆಚ್ಚುಗೆ

ಕಲಘಟಗಿ: ಬೆಳಗಿನ ವಾಯುವಿಹಾರಕ್ಕೆ ಹೋಗಿದ್ದ ಉಸ್ತುವಾರಿ ಸಚಿವ ಸಂತೋಷ ಲಾಡ್ ರೈತರೊಬ್ಬರ ಮೇವಿನ ಗಾಡಿಯನ್ನು ತಳ್ಳಿ ಅವರ ಮನೆಯವರೆಗೂ ಮುಟ್ಟಿಸಿದ್ದಾರೆ.


ತಾಲೂಕಿನ ಮಡಕಿಹೊನ್ನಳ್ಳಿ ಗ್ರಾಮದಲ್ಲಿ ರೈತ ದಂಪತಿ ಹುಲ್ಲು ತೆಗೆದುಕೊಂಡು ಹೋಗುತ್ತಿದ್ದರು. ಆಗ ಸಚಿವ ಲಾಡ್ ಅವರು ತಮ್ಮ ಕಲಘಟಗಿ ನಿವಾಸಕ್ಕೆ ಬಂದಾಗ ಎಂದಿನಂತೆ ಅದೇ ಮಾರ್ಗದಲ್ಲಿ ವಾಯುವಿಹಾರಕ್ಕೆ ಹೋಗುತ್ತಿದ್ದರು. ರೈತನ ಹುಲ್ಲಿನ ಬಂಡಿ ನೋಡಿ ಖುಷಿಯಾಗಿ ರೈತನ ಬಳಿ ಬಂಡಿ ತೆಗೆದುಕೊಂಡು ಅವರ ಮನೆವರೆಗೆ ತಲುಪಿಸಿದ್ದು, ಲಾಡ್ ಸರಳತೆಗೆ ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

administrator

Related Articles

Leave a Reply

Your email address will not be published. Required fields are marked *