ಹುಬ್ಬಳ್ಳಿ-ಧಾರವಾಡ ಸುದ್ದಿ

ಹಿಂದುಳಿದ ವರ್ಗ ರಾಜ್ಯ ಉಪಾಧ್ಯಕ್ಷರಾಗಿ ವಾಲಿ

ಹುಬ್ಬಳ್ಳಿ: ಹಿರಿಯ ಮುಖಂಡ ದಶರಥ ವಾಲಿ ಅವರು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಹಿಂದುಳಿದ ವರ್ಗಗಳ ಉಪಾಧ್ಯಕ್ಷರಾಗಿ ನೇಮಕಗೊಂಡಿದ್ದಾರೆ.
ಇಂದಿರಾನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹಾಗೂ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಮಾಜಿ ಸದಸ್ಯರಾಗಿ ಸೇವೆ ಸಲ್ಲಿಸಿರುವ ವಾಲಿ ತಮ್ಮ ನೇಮಕಕ್ಕೆ ಕಾರಣರಾದ ಎಲ್ಲ ಮುಖಂಡರುಗಳಿಗೆ ಕೃತಜ್ಞತೆ ಸಲ್ಲಿಸಿದ್ದಾರೆ.

administrator

Related Articles

Leave a Reply

Your email address will not be published. Required fields are marked *