ಹುಬ್ಬಳ್ಳಿ-ಧಾರವಾಡ ಸುದ್ದಿ
ಬಿಎಸ್‌ವೈ ಬದಲಿಸಿದರೆ ಬಿಜೆಪಿಗೆ ನಷ್ಟ

ಬಿಎಸ್‌ವೈ ಬದಲಿಸಿದರೆ ಬಿಜೆಪಿಗೆ ನಷ್ಟ

ಬಾದಾಮಿ: ರಾಜ್ಯದ ಸಿಎಂ ಬಿ.ಎಸ್.ಯಡಿಯೂರಪ್ಪ ಅವರನ್ನು ಸಿಎಂ ಸ್ಥಾನದಿಂದ ಬದಲಾವಣೆಯಿಂದ ಬಿಜೆಪಿಗೆ ನಷ್ಟ ಉಂಟಾಗುತ್ತದೆ ಎಂದು ರಾಜ್ಯ ಪಿಕಾರ್ಡ ಬ್ಯಾಂಕ್ ಉಪಾಧ್ಯಕ್ಷ ಮಹಾಂತೇಶ ಮಮದಾಪೂರ ತಿಳಿಸಿದರು.
ಇಂದಿನ ರಾಜಕೀಯ ಸ್ಥಿತಿಗತಿಯಲ್ಲಿ ರಾಜ್ಯದ ಕಷ್ಟದ ಸ್ಥಿತಿಯಲ್ಲಿ ಬೇರೆ ಪಕ್ಷದಿಂದ ನಮ್ಮ ಪಕ್ಷಕ್ಕೆ ಕರೆದುಕೊಂಡು ಬಹುಮತದ ಸರಕಾರ ಮಾಡುವಲ್ಲಿ ಬಹುತೇಕ ಯಶಸ್ಸು ಯಡಿಯೂರಪ್ಪನವರಿಗೆ ಸಲ್ಲುತ್ತದೆ. ಕೋವಿಡ್ ನಡೆವೆಯೂ ಉತ್ತಮ ಆಡಳಿತ ನೀಡಿದ್ದಾರೆ. ಪಕ್ಷ ಮತ್ತು ಕೇಂದ್ರದ ನಾಯಕರ ನಿರ್ಧಾರಕ್ಕೆ ನಾನು ಬದ್ಧ ನಾಯಕತ್ವ ಬದಲಾವಣೆ ಸೂಕ್ತವಲ್ಲ ಎಂದು ಪ್ರತಿಕ್ರಿಯಿಸಿದರು.

administrator

Related Articles

Leave a Reply

Your email address will not be published. Required fields are marked *